23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆಗ್ರಾಮಾಂತರ ಸುದ್ದಿರಾಜ್ಯ ಸುದ್ದಿವರದಿಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು. ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು.ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದ ದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಇಂದು ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ‘ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಇಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಮಾತೃ ವೇದಿಕೆ ಉದನೆ ವಲಯ ಸಾಂಸ್ಕೃತಿಕ ಮತ್ತು ಕ್ರೀಡಾ ಕೂಟ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ಗೆ ಸಮಗ್ರ ಪ್ರಶಸ್ತಿ

Suddi Udaya

ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಪಂದ್ಯಾಟಕ್ಕೆ ಎಸ್.ಡಿ.ಎಂ ಕಾಲೇಜಿನ 9 ವಿದ್ಯಾರ್ಥಿಗಳು ಆಯ್ಕೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ಹಿರಿಯ ಹೊಟೇಲ್ ಉದ್ಯಮಿ ಅಬೂಬಕ್ಕರ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!