23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಕ್ಷೇತ್ರಕ್ಕೆ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ದಿನಕರ್ ತೂಗುದೀಪ ದಂಪತಿ ಭೇಟಿ

ಕೊಕ್ಕಡ: ಬಯಲು ಆಲಯ ಪ್ರಖ್ಯಾತಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹೋದರ ಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ದಿನಕರ್ ತೂಗುದೀಪ ಮತ್ತು ಅವರ ಪತ್ನಿ ಮಾನಸ ದಿನಕರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸುಬ್ರಮಣ್ಯ ಶಬರಾಯ, ಸದಸ್ಯರಾದ ಲೋಕೇಶ್ವರಿ ವಿನಯಚಂದ್ರ ವಳಂಬ್ರ ಮತ್ತು ಮುಖ್ಯ ಕಾರ್ಯನಿರ್ವಾಹನಾಧಿಕಾರಿ ಶ್ರೀನಿವಾಸ್ ಕೆ.ವಿ. ಉಪಸ್ಥಿತರಿದ್ದರು.

Related posts

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮಂಗಳೂರು ಕೆನರಾ ಕೈಗಾರಿಕಾ ಸಂಘಕ್ಕೆ ನಿರ್ದೇಶಕರಾಗಿ ಪಿ.ಹೆಚ್ ಆನಂದ ಗೌಡ ನೆರಿಯ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!