26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

ಅಳದಂಗಡಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಬಡಗಕಾರಂದೂರು ನಿವಾಸಿ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಶಾಖಾ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಚಂದ್ರಹಾಸ ಕೇದೆ, ಸಿಬ್ಬಂದಿಗಳಾದ ಸಂಧ್ಯಾ ಹೆಚ್ ಡಿ, ನಿಖಿಲ್ ಕುಮಾರ್, ಸಾದಿಕ್ ಎಂ, ಹೊನ್ನಮ್ಮ, ಪಿಗ್ಮಿ ಸಂಗ್ರಹಕರಾದ ದಿವಾಕರ್ ಭಟ್, ಸರೋಜ, ರಮೇಶ್ ಶಿರ್ಲಾಲು, ನವೋದಯ ಪ್ರೇರಕರಾದ ಸದಾನಂದ ಕುದ್ಯಾಡಿ, ಚಂದ್ರಶೇಖರ ಭಂಡಾರಿ ಉಪಸ್ಥಿತರಿದ್ದರು.

Related posts

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಕಣಿಯೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಯತೀಶ್ ಶೆಟ್ಟಿ ಪಣೆಕ್ಕರ ಆಯ್ಕೆ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಶಿಬರಾಜೆ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
error: Content is protected !!