22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

ಅಳದಂಗಡಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಬಡಗಕಾರಂದೂರು ನಿವಾಸಿ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಶಾಖಾ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಚಂದ್ರಹಾಸ ಕೇದೆ, ಸಿಬ್ಬಂದಿಗಳಾದ ಸಂಧ್ಯಾ ಹೆಚ್ ಡಿ, ನಿಖಿಲ್ ಕುಮಾರ್, ಸಾದಿಕ್ ಎಂ, ಹೊನ್ನಮ್ಮ, ಪಿಗ್ಮಿ ಸಂಗ್ರಹಕರಾದ ದಿವಾಕರ್ ಭಟ್, ಸರೋಜ, ರಮೇಶ್ ಶಿರ್ಲಾಲು, ನವೋದಯ ಪ್ರೇರಕರಾದ ಸದಾನಂದ ಕುದ್ಯಾಡಿ, ಚಂದ್ರಶೇಖರ ಭಂಡಾರಿ ಉಪಸ್ಥಿತರಿದ್ದರು.

Related posts

ಟಿಪ್ಪರ್ ವಾಹನದ ಬಾಡಿಗೆ ಕೇಳಲು ಹೋದವನ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಅ.20 ರಂದು ಧರ್ಮಸ್ಥಳದಲ್ಲಿ ಸ್ನೇಹ ಕೂಟ

Suddi Udaya

ಮಾಚಾರು: ಕೊಲೆಯತ್ನ ಪ್ರಕರಣ ಆರೋಪಿಗಳಿಗೆ ಹೈಕೋರ್ಟ್ ಜಾಮೀನು

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya
error: Content is protected !!