25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ಜ.11ರಂದು ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಆದೇಶ

Suddi Udaya

ವಲಯ ಮಟ್ಟದ ಬಾಲಕರ ತ್ರೋಬಾಲ್ ಪಂದ್ಯಾಟ: ಬರೆಂಗಾಯ ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಸೋಣಂದೂರು: ಬಲ್ಪುಂಜ ನಿವಾಸಿ ದಾಮೋದರ್ ಸಾಲಿಯಾನ್ ನಿಧನ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜು ಎದುರು ಸ್ಕೂಟಿ ಮತ್ತು ಗೂಡ್ಸ್ ಲಾರಿ ಡಿಕ್ಕಿ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
error: Content is protected !!