23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya
error: Content is protected !!