22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ಬಾಂಗ್ಲಾ ಹಿಂದು ಗಳಿಗಾಗಿರುವ ದೌರ್ಜನ್ಯದ ವಿರುದ್ಧ ಹಿಂದೂ ಹಿತ ರಕ್ಷಣಾ ಸಮಿತಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ

Suddi Udaya

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya
error: Content is protected !!