23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ. 24: ಕೊಕ್ಕಡ ಮತ್ತು ಪಟ್ರಮೆಯಲ್ಲಿ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ ಜನರ ಬಳಿಗೆ -ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನ ಕಾರ್ಯಕ್ರಮ ಕೊಕ್ಕಡ ಮತ್ತು ಪಟ್ರಮೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜೂ. 24 ರಂದು ನಡೆಯಲಿದೆ.

ಪಟ್ರಮೆಯಲ್ಲಿ ಪೂರ್ವಾಹ್ನ 10.30ಕ್ಕೆ ರಾಜೀವ್ ಗಾಂಧಿ ಸೇವಾ ಕೇಂದ್ರದಲ್ಲಿ ನಡೆಯಲಿದೆ. ಕೊಕ್ಕಡದಲ್ಲಿ ಅಪರಾಹ್ನ 2.30ಕ್ಕೆ ಕೊಕ್ಕಡ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜನಸ್ಪಂದನ ಕಾರ್ಯಕ್ರಮ ಜರುಗಲಿದೆ.

Related posts

ಬೆಳ್ತಂಗಡಿ ತರಬೇತಿ ಕೇಂದ್ರದ ವಾರ್ಷಿಕ ವರದಿ ಬಿಡುಗಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!