23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ನಾವೂರು ಹಿ.ಪ್ರಾ. ಶಾಲಾ ಹಳೇ ವಿದ್ಯಾರ್ಥಿ ಸಂಘ ರಚನೆ ಅಧ್ಯಕ್ಷರಾಗಿ ಸೆಬಾಸ್ಟಿನ್ ವಿ.ಪಿ., ಪ್ರಧಾನ ಕಾರ್ಯದರ್ಶಿ ರಜತ್ ಮೋರ್ತಾಜೆ

Suddi Udaya

ಬಳಂಜ ಜ್ಯೋತಿ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ ಸಭೆ: ಅಧ್ಯಕ್ಷರಾಗಿ ಚೇತನಾ ಜೈನ್, ಪ್ರ.ಕಾರ್ಯದರ್ಶಿಯಾಗಿ ಯಕ್ಷಿತಾ ದೇವಾಡಿಗ

Suddi Udaya

ಅಳದಂಗಡಿ 39ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!