22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ಸೂರಜ್ ಚಾರ್ಲ್ಸ್ ನ್ಯೂನೆಸ್ ನೇಮಕ

Suddi Udaya

ವೇಣೂರು ಸ. ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ತಾ.ಪಂ.ವ್ಯವಸ್ಥಾಪಕರಾಗಿ ನಿಶಾ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya
error: Content is protected !!