23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವಿಧಾನಸಭಾ ಕ್ಷೇತ್ರ ಸಮಿತಿ ನೂತನ ಅಧ್ಯಕ್ಷೆಯಾಗಿ ಶಮಾ ಆಯ್ಕೆ

Suddi Udaya

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

Suddi Udaya
error: Content is protected !!