September 6, 2026
ಆಯ್ಕೆ

ನೂರುಲ್ ಹುದಾ ಜುಮ್ಮಾ ಮಸೀದಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ : ನೂರುಲ್ ಹುದಾ ಜುಮ್ಮಾ ಮಸೀದಿ ಲಾಯಿಲದಲ್ಲಿ ಜೂನ್ 20 ರಂದು ನೂರುಲ್ ಹುದಾ ಮದರಸ ಹಾಲ್ ನಲ್ಲಿ ಗೌರವಧ್ಯಕ್ಷ ರಾದ ಇಸ್ಮಾಯಿಲ್ ರವರ ಸಮ್ಮುಖದಲ್ಲಿ ಮಹಾಸಭೆ ನಡೆಯಿತು. ಈ ಮಹಾ ಸಭೆಯಲ್ಲಿ 2025-26 ರ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಹನೀಫ್ ಲಾಯಿಲ, ಉಪಾಧ್ಯಕ್ಷಾಗಿ ಮುಸ್ತಫಾ ಲಾಯಿಲ, ಕಾರ್ಯದರ್ಶಿಯಾಗಿ ಆಸೀಫ್ ಕಕ್ಕೆನ,ಜೊತೆ ಕಾರ್ಯದರ್ಶಿಯಾಗಿ ಸಮೀರ್ ಮತ್ತು ಹಬೀಬ್,ಕೋಶಾಧಿಕಾರಿಯಾಗಿ ಅಝೀಜ್ ಲಾಯಿಲ,ಲೆಕ್ಕಪರಿಶೋಧಕರಾಗಿ ಮುಸ್ತಫಾ ಕಾಶಿಬೆಟ್ಟು ಮತ್ತು ಆಸೀಫ್ ಎ.ಎನ್ ಆಯ್ಕೆಯಾಗಿದ್ದಾರೆ.

Related posts

ಕನ್ಯಾಡಿ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 33 ರ ನೂತನ ಅಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೋಟ್ಟು ಇವರು ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಸುದರ್ಶನ ನಾಯಕ್ ಆಯ್ಕೆ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ನಾರಾಯಣಸ್ವಾಮಿ ಆಯ್ಕೆ

Suddi Udaya

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya
error: Content is protected !!