ಮೂಡಬಿದ್ರೆ :ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು… ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ರವರು… ಶ್ರೀ ಬಾಹುಬಲಿ ಪ್ರಸಾದ್.. ಉಪಸ್ಥಿತರಿದ್ದರು…







