September 6, 2026
ಅಭಿನಂದನೆ

ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮ

ಮೂಡಬಿದ್ರೆ :ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು… ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ರವರು… ಶ್ರೀ ಬಾಹುಬಲಿ ಪ್ರಸಾದ್.. ಉಪಸ್ಥಿತರಿದ್ದರು…

Related posts

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಪಾಲೇದು: ಕೊಲ್ಯೆತ್ತಾರ್ ಕೇಶವ ಪೂಜಾರಿ – ಮಾಲತಿಹಾಗೂ ಮಾಧವ- ವಾರಿಜಾ ದಂಪತಿಗಳ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿಹಬ್ಬದ ಸಂಭ್ರಮ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಬೆಸ್ಟ್ ಎಂ.ಎಲ್.ಎ. ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಹಾಗೂ ನಾವೂರಿನ ಭಕ್ತಾದಿಗಳಿಂದ ಸನ್ಮಾನ

Suddi Udaya

ಜನ ನಾಯಕ, ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಲ್ಲವ ಅಭಿಮಾನಿ ಬಳಗದಿಂದ ಗೌರವಾಭಿನಂದನೆ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya
error: Content is protected !!