25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ| ಚಂದು ನಾಯರ್ ಮತ್ತು ದಿ| ಶ್ರೀಮತಿ ಕಾತ್ಯಾಯಿನಿ ದಂಪತಿಯ ಪುತ್ರ.

1996ನೇ ನವೆಂಬರ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು ಮಂಗಳೂರು ಟ್ರಾಫಿಕ್, ವೇಣೂರು, ಉಪ್ಪಿನಂಗಡಿ, ಧರ್ಮಸ್ಥಳ ಠಾಣೆಗಳಲ್ಲಿ ಒಟ್ಟು 29ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಎ.ಎಸ್.ಐ.ಯಾಗಿ ಭಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ.

Related posts

ಬೆಳ್ತಂಗಡಿ: ಸಿರಿಯನ್ ಕ್ಯಾಥೋಲಿಕ್ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ರೂ. 164.75 ಕೋಟಿ ವ್ಯವಹಾರ, ರೂ.72.70 ಲಕ್ಷ ನಿವ್ವಳ ಲಾಭ, ಶೇ.16 ಡಿವಿಡೆಂಟ್ ಘೋಷಣೆ

Suddi Udaya

ಶಿಬಾಜೆ: ರಸ್ತೆಗೆ ಅಡ್ಡಲಾಗಿ ಇಟ್ಟಿಗೆ ಇಟ್ಟ ಪರಿಣಾಮ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕನಿಗೆ ಗಾಯ ಆರೋಪಿ ವಿರುದ್ಧ ಪ್ರಕರಣ ದಾಖಲು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳ ಕಾರ್ಯಕ್ಷೇತ್ರದಲ್ಲಿ ‘ಬೆಳಕು’ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya
error: Content is protected !!