July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರವೀಂದ್ರರಿಗೆ ಎ.ಎಸ್.ಐ. ಯಾಗಿ ಬಂಟ್ವಾಳ ನಗರ ಠಾಣೆಗೆ ಭಡ್ತಿ

ವೇಣೂರು: ವೇಣೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬೆಳ್ತಂಗಡಿಯ ಹಳೆಕೋಟೆಯಲ್ಲಿ ವಾಸ್ತವ್ಯವಿರುವ ರವೀಂದ್ರ ಎಂ.ರವರು ಎ.ಎಸ್.ಐ.ಯಾಗಿ ಭಡ್ತಿಯಾಗಿ ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಇವರು ಜಾಲ್ಸೂರು ಗ್ರಾಮದ ಎರ್ಮೆಕಾರ್ ದಿ| ಚಂದು ನಾಯರ್ ಮತ್ತು ದಿ| ಶ್ರೀಮತಿ ಕಾತ್ಯಾಯಿನಿ ದಂಪತಿಯ ಪುತ್ರ.

1996ನೇ ನವೆಂಬರ್‌ನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಇವರು ಮಂಗಳೂರು ಟ್ರಾಫಿಕ್, ವೇಣೂರು, ಉಪ್ಪಿನಂಗಡಿ, ಧರ್ಮಸ್ಥಳ ಠಾಣೆಗಳಲ್ಲಿ ಒಟ್ಟು 29ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಎ.ಎಸ್.ಐ.ಯಾಗಿ ಭಡ್ತಿಗೊಂಡು ಬಂಟ್ವಾಳ ನಗರ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ.

Related posts

ಬಂದಾರು ಮತ್ತು ಮೊಗ್ರು ಬಿಜೆಪಿ ಶಕ್ತಿಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ 507 ಶಾಲೆಗಳಿಗೆ ರೂ. 2.75 ಕೋಟಿ ಮೊತ್ತದ 4,044 ಜೊತೆ ಡೆಸ್ಕ್ -ಬೆಂಚ್ ವಿತರಣೆ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ಭಾರೀ ಮಳೆ : ತೆಕ್ಕಾರುವಿನ ಅಜಿಲ ಮುಗೇರು ಮಸೀದಿಯ ಎದುರು ರಸ್ತೆ ಸಂಪೂರ್ಣ ಜಲಾವೃತ

Suddi Udaya

ಕಳೆಂಜ: ಶ್ರೀ ಶಾಸ್ತಾರ ದೇವರ ಗರ್ಭ ಗುಡಿಯ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರುಗೊಂಡ ರೂ.3 ಲಕ್ಷ ಮೊತ್ತದ ಡಿಡಿ ಹಸ್ತಾಂತರ

Suddi Udaya
error: Content is protected !!