25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

ಶಿಶಿಲ ಗ್ರಾಮದ ಆಚಾರಿಪಾಲು ಸತೀಶ ಗೋಖಲೆಯವರು (63ವ) ಕೊಲ್ಕತ್ತದಲ್ಲಿ ಜೂ.20ರಂದು ನಿಧನರಾಗಿದ್ದಾರೆ.

ಶಿಶಿಲ ನಿವಾಸಿಯಾಗಿದ್ದು ಕೊಲ್ಕತ್ತದಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಕೊಡುಗೈ ದಾನಿಯಾಗಿರುವ ಇವರು ಶಿಶಿಲ ಗ್ರಾಮದ ದೇವಾಲಯ, ಶಾಲೆ ಮುಂತಾದ ಎಲ್ಲಾ ಅಭಿವೃದ್ಧಿ ಕಾರ್ಯದಲ್ಲೂ ಸಹಾಯ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರಿ , ಅಳಿಯ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯ ಸಂಸ್ಕಾರವು ಕಲ್ಕತ್ತಾದಲ್ಲಿ ನಡೆಯಲಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಪ.ಪೂ. ಕಾಲೇಜಿಗೆ ಶೇ.97.27 ಫಲಿತಾಂಶ : ತುಷಾರ ಬಿ.ಎಸ್ ರಾಜ್ಯಕ್ಕೆ 5 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ಅಟಲ್ ಟಿಂಕರ್ ಫೆಸ್ಟ್ 2025: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆದ್ರಬೆಟ್ಟು ಅರ್ರಿಫಾಯ್ಯಾ ಮಸೀದಿಯಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Suddi Udaya

ಧರ್ಮಸ್ಥಳ : ಬೋಳಿಯರ್ ನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya
error: Content is protected !!