23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

ಮುಂಡೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮುಂಡೂರು ಇಲ್ಲಿ ಶ್ರೀ ಕ್ಷೇತ್ರ ಮಂಗಳಗಿರಿ ಇದರ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಶಾಲೆಯ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ , ಸದಸ್ಯ ಸಂತೋಷ್ ಕುಮಾರ್ , ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಯಾದವ ಕುಲಾಲ್, ನಾಗಾಂಬಿಕ ಭಜನಾ ಮಂಡಳಿಯ ಕಾರ್ಯದರ್ಶಿ ಜಯರಾಜ್ ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕ ಕಲ್ಲೇಶ್ ಕೆ. ಬಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದ್ದರು. ಶಿಕ್ಷಕಿಯರಾದ ಕು| ವಿಶಾಲ ಮತ್ತು ಶ್ರೀಮತಿ ಸಂಧ್ಯಾ ಹಾಗೂ ಪೋಷಕರು ಉಪಸ್ಥಿತರಿದ್ದರು.

Related posts

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪದ್ಮುಂಜದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಪ್ರಮಲ್ ಕುಮಾರ್ ಕಾರ್ಕಳ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

Suddi Udaya
error: Content is protected !!