37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2025- 26ನೇ ಸಾಲಿನ ನೂತನ ಎಸ್.ಡಿ.ಎಂ.ಸಿ. ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಶ್ರೀಮತಿ ಜುಬೈದ ಹಾಗೂ ಸದಸ್ಯರುಗಳಾಗಿ ಶ್ರೀಮತಿ ಸಫೀನ, ಶ್ರೀಮತಿ ಸಬೀರ ಬಾನು, ಶ್ರೀಮತಿ ಉಮೈರ, ಶ್ರೀಮತಿ ಸುಜಾತ, ಶ್ರೀಮತಿ ವೇದಾವತಿ, ಶ್ರೀಮತಿ ಲೀಲಾವತಿ, ಶ್ರೀಮತಿ ಜುಬೈದ, ಶ್ರೀಮತಿ ತಸ್ಲಿಮಾ, ಮುಸ್ತಫ, ದಯಾನಂದ, ಅಬ್ದುಲ್ ಹಕೀಂ ಮಲ್ಲಗಲ್ಲು, ದಾವೂದ್, ಶರೀಫ್, ಜೈನುದ್ದೀನ್, ಉಬೈದ್, ಅಬೂಬಕ್ಕರ್ ಮದನಿ ಆಯ್ಕೆಯಾದರು.

Related posts

ಬೆಳ್ತಂಗಡಿ : ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಂದಾಯ ಇಲಾಖೆ ಮತ್ತು ಬೆಳ್ತಂಗಡಿ ತಾ.ಪಂ. ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಮರೋಡಿ: ವಿದ್ಯುತ್ ಪರಿವರ್ತಕದಿಂದ ಬೆಂಕಿ ಅವಘಡ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya
error: Content is protected !!