23.5 C
ಪುತ್ತೂರು, ಬೆಳ್ತಂಗಡಿ
June 8, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸವಣಾಲು ಗುತ್ತಿನಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.20 ರಂದು ನಡೆಯಿತು.ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ.‌ಮತ್ತು ಅವರ ಪುತ್ರರಾದ ಮಂದಾರ ಹಾಗೂ ಮಯೂರ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೇರವೇರಿತು.

ಅವರು ಸರ್ಕಾರಿ ಶಾಲೆಯ ಸಬಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಗುತ್ತಿನಬೈಲು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತಾ ಬಂದಿದ್ದಾರೆ. ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಪ್ರಭಾಕರ್ ಭಟ್, ಮೇಲಂತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸ್ಪೋಕನ್ ಇಂಗ್ಲೀಷ್ ತರಗತಿ ತರಬೇತಿಗಾರ ವಿವೇಕ್ ಶೆಟ್ಟಿ, ಹಾಜರಿದ್ದರು. ಸಹ ಶಿಕ್ಷಕರಾದ ನಮಿತಾ ಆರ್ ಪ್ರಸ್ತಾವಿಸಿ, ಸ್ವಾಗತಿಸಿ, ಶ್ಯಾಮಲ ಕೆ. ವಂದಿಸಿ, ವಸಂತ ಗುಡಿಗಾರ್ ನಿರೂಪಿಸಿದರು.

Related posts

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ.ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ.

Suddi Udaya

ಮಾ.8 ರಿಂದ 11 ರವರೆಗೆ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ವಿದ್ವತ್ ಕಾಲೇಜಿನಿಂದ ಪ್ರತಿಭಾನ್ವೇಷಣೆ ಪರೀಕ್ಷೆ– 2026

Suddi Udaya

ಆಳ್ವಾಸ್‌ನಲ್ಲಿ ಮಹಿಳಾ ದಿನಾಚರಣೆಯ ಅಂಗವಾಗಿ ‘ಖೇಲ್ ಕೂದ್ ಮಹೋತ್ಸವ’

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya
error: Content is protected !!