23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸವಣಾಲು: ಗುತ್ತಿನಬೈಲು ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸವಣಾಲು ಗುತ್ತಿನಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮ ಜೂ.20 ರಂದು ನಡೆಯಿತು.ಬೆಳ್ತಂಗಡಿಯ ನೋಟರಿ ವಕೀಲ ಮುರಳಿ ಬಿ.‌ಮತ್ತು ಅವರ ಪುತ್ರರಾದ ಮಂದಾರ ಹಾಗೂ ಮಯೂರ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನೇರವೇರಿತು.

ಅವರು ಸರ್ಕಾರಿ ಶಾಲೆಯ ಸಬಲೀಕರಣಕ್ಕಾಗಿ ಹಲವಾರು ವರ್ಷಗಳಿಂದ ಗುತ್ತಿನಬೈಲು ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ನೀಡುತ್ತಾ ಬಂದಿದ್ದಾರೆ. ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಪ್ರಭಾಕರ್ ಭಟ್, ಮೇಲಂತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸ್ಪೋಕನ್ ಇಂಗ್ಲೀಷ್ ತರಗತಿ ತರಬೇತಿಗಾರ ವಿವೇಕ್ ಶೆಟ್ಟಿ, ಹಾಜರಿದ್ದರು. ಸಹ ಶಿಕ್ಷಕರಾದ ನಮಿತಾ ಆರ್ ಪ್ರಸ್ತಾವಿಸಿ, ಸ್ವಾಗತಿಸಿ, ಶ್ಯಾಮಲ ಕೆ. ವಂದಿಸಿ, ವಸಂತ ಗುಡಿಗಾರ್ ನಿರೂಪಿಸಿದರು.

Related posts

ವಿದ್ವತ್ ಪ್ರತಿಭಾನ್ವೇಷಣೆ ಪರೀಕ್ಷೆಗೆ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸ್ಪಂದನೆ-ವೃತ್ತಿ ಮಾರ್ಗದರ್ಶನದ ಕುರಿತು ಪೋಷಕರಿಗೂ ಮಾಹಿತಿ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಜು.25)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya
error: Content is protected !!