22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

ಅರಸಿನಮಕ್ಕಿ: ಇಲ್ಲಿಯ ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ (79ವ)ರವರು ಜೂ. 20 ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು 3 ಅವಧಿಗೆ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಓರ್ವ ಪುತ್ರ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಉದಯ್ ‍ಶಂಕರ್, ಮೂವರು ಪುತ್ರಿಯರಾದ ರೋಹಿನಿ, ಸವಿತಾ, ಸುಮಂಗಲ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಫೆ.24-ಫೆ.27: ಬೆಳ್ತಂಗಡಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆ

Suddi Udaya

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya
error: Content is protected !!