32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನ

ಅಳದಂಗಡಿ: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಬಡಗಕಾರಂದೂರು ನಿವಾಸಿ ಸುಜನ್ ಸಿ. ಭಂಡಾರಿ ರವರಿಗೆ ಅಳದಂಗಡಿ ಶಾಖಾ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಚಂದ್ರಹಾಸ ಕೇದೆ, ಸಿಬ್ಬಂದಿಗಳಾದ ಸಂಧ್ಯಾ ಹೆಚ್ ಡಿ, ನಿಖಿಲ್ ಕುಮಾರ್, ಸಾದಿಕ್ ಎಂ, ಹೊನ್ನಮ್ಮ, ಪಿಗ್ಮಿ ಸಂಗ್ರಹಕರಾದ ದಿವಾಕರ್ ಭಟ್, ಸರೋಜ, ರಮೇಶ್ ಶಿರ್ಲಾಲು, ನವೋದಯ ಪ್ರೇರಕರಾದ ಸದಾನಂದ ಕುದ್ಯಾಡಿ, ಚಂದ್ರಶೇಖರ ಭಂಡಾರಿ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಯುವಕ ಜಾಂಡೀಸ್ ನಿಂದ ನಿಧನ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya
error: Content is protected !!