September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

ಗುರುವಾಯನಕೆರೆ: NOVA IVF FERTILITY ಸಹಯೋಗದಲ್ಲಿ ಬಂಜೆತನ ತಪಾಸಣಾ ಶಿಬಿರವು ಜೂ.21ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ನಡೆಯಲಿದೆ.


ಒಂದು ವರ್ಷಕ್ಕಿಂತ ಹೆಚ್ಚಿನ ಸಮಯದಿಂದ ಗರ್ಭ ಧರಿಸಲು ಪ್ರಯತ್ನಿಸುತ್ತಿದ್ದರೆ, ಅನೇಕ ಬಾರಿ ಗರ್ಭಪಾತವಾಗಿದ್ದರೆ, ಅನೇಕ ಐಯುಐ ಅಥವಾ ಐವಿಎಫ್ ವೈಫಲ್ಯತೆ ಹೊಂದಿದ್ದರೆ, ವರದಿಗಳು ಸಾಮಾನ್ಯವಾಗಿದ್ದರೂ ಗರ್ಭ ಧರಿಸಲು ಅಸಾಧ್ಯವಾಗಿದ್ದರೆ, ವೀರ್ಯಾಣುಗಳ ಸಂಖ್ಯೆ ಕಡಿಮೆ ಇರುವುದು ಅಥವಾ ವೀರ್ಯಾಣು ಇಲ್ಲದಿರುವುದು, ದ್ವಿತೀಯ ಅಭಿಪ್ರಾಯ, ಪಿಸಿಓಎಸ್ ಸಮಸ್ಯೆ, ಫೆಲೋಪಿಯನ್ ನಾಳದಲ್ಲಿ ಅಡಚಣೆ, ಎಂಡೋಮೀಟ್ರಿಯಾಸಿಸ್ ಅಥವಾ ಗರ್ಭಾಶಯದ ಫೈಬ್ರಾಯ್ಡ್ನಂತಹ ಸಮಸ್ಯೆಯಿದ್ದರೆ ತಜ್ಞರೊಂದಿಗೆ ಉಚಿತವಾಗಿ ಸಮಾಲೋಚನೆ ಪಡೆಯಬಹುದು. ಅಪಾಯಿಂಟೆಂಟ್‌ಗಾಗಿ ಕರೆ ಮಾಡಿ: 8792144608 | 8105093102

Related posts

ದ.ಕ ಸ.ಹಾ.ಉ. ಒಕ್ಕೂಟದ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಸಿದ್ದಕಟ್ಟೆ ಕೃ.ಪ.ಸ. ಸಂಘದ ಆಡಳಿತ ಮಂಡಳಿಯಿಂದ ಸನ್ಮಾನ

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಶ್ರುತ ಆಳ್ವ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಪಿಲ್ಯ: ಕೋಳಿ ಅಂಕಕ್ಕೆ ವೇಣೂರು ಪೊಲೀಸರ ದಾಳಿ : ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಯವರ 106ನೇ ಜಯಂತಿ ಆಚರಣೆ

Suddi Udaya
error: Content is protected !!