25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 2025-26ನೇ ಸಾಲಿನ ವಿದ್ಯಾರ್ಥಿ ಸರ್ಕಾರದ ಚುನಾವಣೆ ಜೂ.19 ರಂದು ನಡೆಯಿತು.

ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿ ಚುನಾವಣಾ ಅಧಿಸೂಚನೆಯಿಂದ ಹಿಡಿದು ಪ್ರಮಾಣ ಪತ್ರ ನೀಡುವಲ್ಲಿ ತನಕ ಮತ್ತು ಮತಯಂತ್ರದ (ಇ.ವಿ.ಯಂ.) ಮೂಲಕ ಮತದಾನ ನಡೆಯಿತು.

ಮುಖ್ಯ ಶಿಕ್ಷಕ ಜಯರಾಮ ಮಯ್ಯ, ಚುನಾವಣಾಧಿಕಾರಿ ಶಿಕ್ಷಕ ಕಿರಣ್ ಹಾಗೂ ಇತರ ಶಿಕ್ಷಕ ವರ್ಗದ ಸಹಯೋಗದೊಂದಿಗೆ ಚುನಾವಣ ಪ್ರಕ್ರಿಯೆ ನಡೆಯಿತು.

ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಮೋಹನ್ ಕೃಷ್ಣ, ಉಪನಾಯಕಿಯಾಗಿ 9ನೇ ತರಗತಿಯ ನೇತ್ರಾವತಿ, ಕಾರ್ಯದರ್ಶಿಯಾಗಿ 10ನೇ ತರಗತಿಯ ಮನೀಷ್ ಚುನಾಯಿತರಾದರು.

ಆಯ್ಕೆಯಾದ ಅಭ್ಯರ್ಥಿಗಳನ್ನು ಪ್ರಮಾಣಪತ್ರ ನೀಡಿ ಅಭಿನಂದಿಸಲಾಯಿತು.

ಇಡೀ ಚುನಾವಣಾ ಪ್ರಕ್ರಿಯೆಯ ಅರಿವನ್ನು ಪಡೆದ ವಿದ್ಯಾರ್ಥಿಗಳು ಉತ್ಸಾಹದಿಂದ ಮತ ಚಲಾಯಿಸಿದ್ದಕ್ಕಾಗಿ ಅವರಿಗೆ ಪೆನ್ನನ್ನು ಉಡುಗೊರೆಯಾಗಿ ನೀಡಲಾಯಿತು .

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya

ಲಾಯಿಲ : ಚಂದ್ಕೂರು ರಸ್ತೆಯಲ್ಲಿ ಚಿರತೆ ಓಡಾಟ: ಅರಣ್ಯ ಇಲಾಖೆಯಿಂದ ಪರಿಶೀಲನೆ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
error: Content is protected !!