22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಜೂ. 23ರಂದು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳ ಮುಂದೆ ಪ್ರತಿಭಟನೆ

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಜೂ.23ರಂದು ಬೆಳಿಗ್ಗೆ 10.30ಕ್ಕೆ ಬೆಳ್ತಂಗಡಿ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಬೆಳ್ತಂಗಡಿ ಪ್ರ. ಕಾರ್ಯದರ್ಶಿ ಜಯಾನಂದ ಗೌಡ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Related posts

ಕಲ್ಮಂಜ: ದೇವರಗುಡ್ಡೆ ನಿವಾಸಿ ಪುರಂದರ ಹೆಗ್ಡೆ ನಿಧನ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya
error: Content is protected !!