September 6, 2026
ಅಭಿನಂದನೆ

ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮ

ಮೂಡಬಿದ್ರೆ :ಪರಮಪೂಜ್ಯ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿಯವರು ಮೂಡಬಿದ್ರಿ ಶ್ರೀ ದಿಗಂಬರ ಜೈನ ಮಠದಲ್ಲಿ ನಡೆದ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯ ಮಾಹಿತಿ ಶಿಬಿರ ಕಾರ್ಯಕ್ರಮದಲ್ಲಿ ಸಂಘಟನಾ ಕಾರ್ಯದರ್ಶಿಗಳು ಕರ್ನಾಟಕ ಸರಕಾರಿ ನಿವೃತ್ತಿ ನೌಕರರ ಸಂಘ ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರು ಆದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದಿಸಿದರು… ಈ ಸಂದರ್ಭದಲ್ಲಿ ರಾಜ್ಯ ಅಲ್ಪ ಸಂಖ್ಯಾತ ಆಯೋಗದ ಸದಸ್ಯರಾದ ಶ್ರೀಮತಿ ಪರಿಮಳ ರವರು… ಶ್ರೀ ಬಾಹುಬಲಿ ಪ್ರಸಾದ್.. ಉಪಸ್ಥಿತರಿದ್ದರು…

Related posts

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕವನ ಸ್ಪರ್ಧೆ: ಉಜಿರೆ ಎಸ್‌ಡಿಎಂ ಪಿಯು ಕಾಲೇಜಿನ ಪ್ರಣಮ್ಯ ಪ್ರಥಮ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಹೊಕ್ಕಾಡಿ ಗೋಳಿ ಅಂಗನವಾಡಿ ಸಹಾಯಕಿ ಲಲಿತ ಪೂಜಾರಿಗೆ ಸನ್ಮಾನ

Suddi Udaya
error: Content is protected !!