24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಶಿಶಿಲ : ಆಚಾರಿಪಾಲು ನಿವಾಸಿ ಉದ್ಯಮಿ ಸತೀಶ ಗೋಖಲೆ ಕೊಲ್ಕತ್ತದಲ್ಲಿ ನಿಧನ

ಶಿಶಿಲ ಗ್ರಾಮದ ಆಚಾರಿಪಾಲು ಸತೀಶ ಗೋಖಲೆಯವರು (63ವ) ಕೊಲ್ಕತ್ತದಲ್ಲಿ ಜೂ.20ರಂದು ನಿಧನರಾಗಿದ್ದಾರೆ.

ಶಿಶಿಲ ನಿವಾಸಿಯಾಗಿದ್ದು ಕೊಲ್ಕತ್ತದಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಕೊಡುಗೈ ದಾನಿಯಾಗಿರುವ ಇವರು ಶಿಶಿಲ ಗ್ರಾಮದ ದೇವಾಲಯ, ಶಾಲೆ ಮುಂತಾದ ಎಲ್ಲಾ ಅಭಿವೃದ್ಧಿ ಕಾರ್ಯದಲ್ಲೂ ಸಹಾಯ ಸಹಕಾರ ನೀಡುತ್ತಿದ್ದರು.

ಮೃತರು ಪತ್ನಿ, ಪುತ್ರಿ , ಅಳಿಯ, ಮೊಮ್ಮಗಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯ ಸಂಸ್ಕಾರವು ಕಲ್ಕತ್ತಾದಲ್ಲಿ ನಡೆಯಲಿರುವುದಾಗಿ ಸಂಬಂಧಿಕರು ತಿಳಿಸಿದ್ದಾರೆ.

Related posts

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ದಿ| ಪದ್ಮನಾಭ ಆಚಾರ್ಯರ ಕುಟುಂಬಕ್ಕೆ ಸ್ನೇಹಿತರ ನೆರವು: ಶ್ರಮದಾನದ ಮೂಲಕ ಮನೆ ದುರಸ್ತಿ

Suddi Udaya

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!