32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿರಾಜ್ಯ ಸುದ್ದಿವರದಿಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು. ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು.ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದ ದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಇಂದು ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ‘ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಇಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಕಿವಿ-ಮೂಗು-ಗಂಟಲು ತಪಾಸಣಾ ಶಿಬಿರ

Suddi Udaya

ವೇಣೂರು ಠಾಣಾ ಪೊಲೀಸ್ ಉಪ ನಿರೀಕ್ಷಕರಾಗಿ ಶ್ರೀಶೈಲ ಡಿ. ಮುರುಗೋಡು

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya

ಮುಂಡಾಜೆ ಕೀರ್ತನ ಕಲಾತಂಡದಿಂದ ‘ಆಟಿಡೊಂಜಿ ಐತಾರಾ’ ಕಾರ್ಯಕ್ರಮ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
error: Content is protected !!