July 23, 2026
ಅಭಿನಂದನೆಗ್ರಾಮಾಂತರ ಸುದ್ದಿರಾಜ್ಯ ಸುದ್ದಿವರದಿಶಿಕ್ಷಣ ಸಂಸ್ಥೆ

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮೀಣ ಭಾಗದ ಮಕ್ಕಳು ವೈದ್ಯರಾಗಬೇಕು, ಇಂಜಿನಿಯರ್ ಆಗಬೇಕು ಎನ್ನುವ ಕನಸು ಕಟ್ಟೋದು ಸಹಜ.ಆದರೆ ದೇಶದ ಉತ್ತಮ ವೈದ್ಯರಾಗಬೇಕು,ಉತ್ತಮ ಇಂಜಿನಿಯರಿಂಗ್ ಆಗಬೇಕು ಎನ್ನುವ ಕನಸು ಕಂಡವರು ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು. ಸಾದನೆಯಲ್ಲಿ ದೇಶ ಕಂಡ ಅಪ್ರತಿಮ ಸಾದಕ ಡಾ.ವಿಜಯ ಸಂಕೇಶ್ವರ್ ರವರು.ದೇಶದ ಉದ್ದಗಲದಲ್ಲಿ ಸಾರಿಗೆ ವ್ಯವಸ್ಥೆ, ಪತ್ರಿಕೋದ್ಯಮದಲ್ಲಿ ಗಣನೀಯ ಸಾಧನೆ,ಆಯುರ್ವೇದ ದಲ್ಲಿ ಒಲವು, ದೇಶಿಯ ಪದ್ದತಿಗೆ ಅಸಕ್ತಿ, ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.

ಇಂದು ಸಣ್ಣವಯಸ್ಸಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್ ರವರನ್ನು ಈ ವರ್ಷದ “ವಿಜಯರತ್ನ ಪ್ರಶಸ್ತಿ ‘ ಗೆ ಆಯ್ಕೆ ಮಾಡಿರುವುದು ಅರ್ಹರಿಗೆ ಸಂದ ಗೌರವ. ಇಂದು ಬೆಂಗಳೂರಿನಲ್ಲಿ ಸಂಜೆ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸುಮಂತ್ ಕುಮಾರ್ ಜೈನ್ ಅವರಿಗೆ ಪ್ರಶಸ್ತಿ ಪ್ರದಾನವಾಗಲಿದೆ.

Related posts

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಪಣಕಜೆ: ಶ್ರೀ ಕೃಷ್ಣ ಜನ್ಮಾಷ್ಟಮಿಯ ನೂತನ ಸಮಿತಿ ರಚನೆ

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ಬಂಗೇರ‌ ಪಾಥಿ೯ವ ಶರೀರದ ಅಂತಿಮ ದಶ೯ನಕ್ಕೆ ಹರಿದು ಬಂದ ಜನ ಸಾಗರ: ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ: ಹುಟ್ಟೂರು ಕೇದೆಯಲ್ಲಿ ಅಂತ್ಯಸಂಸ್ಕಾರ

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya
error: Content is protected !!