22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2025- 26ನೇ ಸಾಲಿನ ನೂತನ ಎಸ್.ಡಿ.ಎಂ.ಸಿ. ರಚನೆಯು ನಡೆಯಿತು.

ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಶ್ರೀಮತಿ ಜುಬೈದ ಹಾಗೂ ಸದಸ್ಯರುಗಳಾಗಿ ಶ್ರೀಮತಿ ಸಫೀನ, ಶ್ರೀಮತಿ ಸಬೀರ ಬಾನು, ಶ್ರೀಮತಿ ಉಮೈರ, ಶ್ರೀಮತಿ ಸುಜಾತ, ಶ್ರೀಮತಿ ವೇದಾವತಿ, ಶ್ರೀಮತಿ ಲೀಲಾವತಿ, ಶ್ರೀಮತಿ ಜುಬೈದ, ಶ್ರೀಮತಿ ತಸ್ಲಿಮಾ, ಮುಸ್ತಫ, ದಯಾನಂದ, ಅಬ್ದುಲ್ ಹಕೀಂ ಮಲ್ಲಗಲ್ಲು, ದಾವೂದ್, ಶರೀಫ್, ಜೈನುದ್ದೀನ್, ಉಬೈದ್, ಅಬೂಬಕ್ಕರ್ ಮದನಿ ಆಯ್ಕೆಯಾದರು.

Related posts

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ: ಮೂಡಯಿತ್ತಿಲು ಎಸ್.ಸಿ ಕಾಲೋನಿಯಲ್ಲಿ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!