30.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶುಮಂದಿರ ಆವರಣದಲ್ಲಿ ಜೂ.21 ರಂದು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ಕಾರ್ಯದರ್ಶಿ ನೇಮಿಚಂದ್ರ, ಪ್ರಗತಿಪರ ಕೃಷಿಕ ಚಂದ್ರಹಾಸ ದೇವಸ್ಯ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ವರುಣ್ ನೆಕ್ಕರಾಜೆ, ಪುರುಷೋತ್ತಮ, ವಿನಯ್, ಗಣೇಶ್ ಮುರ ಹಾಗೂ ಮಾತಾಜಿಯವರು ಹಾಗೂ ಶಿಶು ಮಂದಿರದ ಚಿಣ್ಣರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಶಸ್ತಿ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ: ‘ಟೆಕ್ನೋ-ಸಾಂಸ್ಕೃತಿಕ ಉತ್ಸವ – 2026’

Suddi Udaya

ಗುರುವಾಯನಕರೆ: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

Suddi Udaya

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಕೊಯ್ಯೂರು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.84.38 ಫಲಿತಾಂಶ

Suddi Udaya
error: Content is protected !!