23.7 C
ಪುತ್ತೂರು, ಬೆಳ್ತಂಗಡಿ
April 24, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಪಿಯು ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜನಾಥೇಶ್ವರ ಕಾಲೇಜು ಹಾಗೂ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ತರಬೇತಿ ಕಾರ್ಯಗಾರವನ್ನು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸಹಕರಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಎಚ್, ದೈಹಿಕ ಶಿಕ್ಷಣ ನಿರ್ದೇಶಕರುಗಳಾದ ಸಂದೇಶ ಪೂಂಜ, ಶಾರದಾ ಬಾರ್ಕೂರು, ಸುದೀನ್ ಶುಭ ಹಾರೈಸಿದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಸಂಘ ಮತ್ತು ಇತರ ಸಂಘಗಳ ಉದ್ಘಾಟನಾ ಸಮಾರಂಭ ಕಲಿತ ವಿದ್ಯಾಸಂಸ್ಥೆ ಹಾಗೂ ಗುರುಗಳನ್ನು ಮರೆಯಬಾರದು: ರಾಜೇಶ್ ಪೂಜಾರಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ, ದ.ಕ. ಜಿಲ್ಲೆ ದ್ವಿತೀಯ

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಐಸಿಎಸ್‌ಇ ಪರೀಕ್ಷೆ: ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!