25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

ಪುಂಜಾಲಕಟ್ಟೆ :  ಪುಂಜಾಲಕಟ್ಟೆ ಎಂಬಲ್ಲಿ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆಗೆ ಆಟೋ ಚಾಲಕರೇ ಪಾರ್ಕಿಂಗ್ ಬೋರ್ಡ್ ಅಳವಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಇದರೊಂದಿಗೆ ವಿದ್ಯಾರ್ಥಿಗಳಿಗೆ, ಊರಿನವರಿಗೆ ಸಹಕಾರವಾಗುವ ದೃಷ್ಟಿಯಿಂದ ರಿಕ್ಷಾ ಪಾರ್ಕಿಂಗ್ ಬೋರ್ಡ್ ಜೊತೆಗೆ ಕೆ. ಎಸ್. ಆರ್. ಟಿ. ಸಿ ಬಸ್ ನಿಲುಗಡೆಯ ಫಲಕವನ್ನು ಅನ್ನು ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ರಿಕ್ಷಾ ಮಾಲಕರು, ಚಾಲಕರು ಹಾಗೂ ಊರಿನವರು ಮತ್ತಿತರರು ಉಪಸ್ಥಿತರಿದ್ದರು.

Related posts

ಜ.10: ಜನಸ್ಪಂದನ ಸಭೆಯ ಫಲಶ್ರುತಿ:ತಾಲೂಕು ಆಡಳಿತ ಸೌಧದಲ್ಲಿ ಅರ್ಹ ಫಲಾನುಭವಿಗಳಿಗೆ 94ಸಿ, 94ಸಿಸಿ ಹಕ್ಕುಪತ್ರಗಳನ್ನು ವಿತರಣೆ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ನಾರಾವಿ: ಎನ್ ಎಸ್ ಎಸ್ ವತಿಯಿಂದ ಗಾಂಧಿ ಜಯಂತಿ ಹಾಗೂ ಈದ್ ಮಿಲಾದ್ ಆಚರಣೆ

Suddi Udaya

ಜೆಸಿಯಲ್ಲಿ 20 ವರ್ಷ ಸೇವೆ ಸಲ್ಲಿಸಿದ ಬೆಳ್ತಂಗಡಿ ಕಿರಣ್ ಕುಮಾರ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಂಚಾರಿ ನಿಯಮ ಪಾಲನೆ ಮತ್ತು ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಮರ್ಹೂಮ್ ಹಸನ್ ಗಿಂಡಾಡಿ ಇವರ ಸ್ಮರಣಾರ್ಥ ಎಸ್‌ಡಿಪಿಐ ವತಿಯಿಂದ ಪೇರಲ್ದರಕಟ್ಟೆಯಲ್ಲಿ ಇಫ್ತಾರ್ ಮೀಟ್

Suddi Udaya
error: Content is protected !!