30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

ಪುಂಜಾಲಕಟ್ಟೆ :  ಪುಂಜಾಲಕಟ್ಟೆ ಎಂಬಲ್ಲಿ ರಿಕ್ಷಾ ಪಾರ್ಕಿಂಗ್ ವ್ಯವಸ್ಥೆಗೆ ಆಟೋ ಚಾಲಕರೇ ಪಾರ್ಕಿಂಗ್ ಬೋರ್ಡ್ ಅಳವಡಿಸಿದ್ದು, ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಇದರೊಂದಿಗೆ ವಿದ್ಯಾರ್ಥಿಗಳಿಗೆ, ಊರಿನವರಿಗೆ ಸಹಕಾರವಾಗುವ ದೃಷ್ಟಿಯಿಂದ ರಿಕ್ಷಾ ಪಾರ್ಕಿಂಗ್ ಬೋರ್ಡ್ ಜೊತೆಗೆ ಕೆ. ಎಸ್. ಆರ್. ಟಿ. ಸಿ ಬಸ್ ನಿಲುಗಡೆಯ ಫಲಕವನ್ನು ಅನ್ನು ಅಳವಡಿಸಲಾಗಿದೆ.

ಈ ಸಂದರ್ಭದಲ್ಲಿ ರಿಕ್ಷಾ ಮಾಲಕರು, ಚಾಲಕರು ಹಾಗೂ ಊರಿನವರು ಮತ್ತಿತರರು ಉಪಸ್ಥಿತರಿದ್ದರು.

Related posts

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಎಲ್.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ ಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಸ್ವಾಮಿಗೆ ಪಾದಾಭಿಷೇಕ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನೆ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!