30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಜಿಲ್ಲಾ ಸುದ್ದಿ

ಫರಂಗಿಪೇಟೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಂಟೈನರ್ ಡಿಕ್ಕಿ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಇಬ್ರಾಹಿಮ್ ಎನ್ ಮೃತ್ಯು

ಬೆಳ್ತಂಗಡಿ: ಮಂಗಳೂರು ಬಳಿಯ ಫರಂಗಿಪೇಟೆಯಲ್ಲಿ ಇಂದು (ಜೂ. 21) ಸಂಜೆ ನಡೆದ ಕಂಟೈನರ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಿಬೈಲು ನಿವಾಸಿ ಆದಂ ಬ್ಯಾರಿಯವರ ಪುತ್ರ ಇಬ್ರಾಹಿಮ್ ಎನ್ ರವರು ಮೃತಪಟ್ಟಿರುತ್ತಾರೆ.

ಮೃತದೇಹ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿದೆ.

Related posts

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಕುಕ್ಕಾವು ಕೊಪ್ಪಂದಗುಂಡಿಯಲ್ಲಿ ರಸ್ತೆಗೆ ಬಿದ್ದ ಮರ: ದ್ವಿಚಕ್ರ ಸವಾರರಿಗೆ ಗಾಯ

Suddi Udaya

ಕುಕ್ಕೇಡಿ ಉಳ್ತೂರು ಬಳಿಯ ಕಡ್ತ್ಯಾರ್ ಎಂಬಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ದುರಂತದಲ್ಲಿ ಚಿದ್ರಗೊಂಡು ದೂರಕ್ಕೆ ಎಸೆಯಲ್ಪಟ್ಟ ದೇಹಗಳು – ಮೂವರು ಸಾವು : ಹಲವರಿಗೆ ಗಂಭೀರ ಗಾಯ

Suddi Udaya

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿಯ ಜನಸ್ನೇಹಿ ಇನ್ಸ್ಪೆಕ್ಟರ್ ಸುಬ್ಬಪುರ ಮಠ ವರ್ಗಾವಣೆ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya
error: Content is protected !!