30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿಯಲ್ಲಿ ಶ್ರೀಮತಿ ಆಶಾಲತಾಪ್ರಶಾಂತ್ ರವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರ ಅದ್ಭುತ ರಂಗೋಲಿ

ಲಾಯಿಲ ಸಭಾಭವನದಲ್ಲಿ ನಡೆದ ಬಿಜೆಪಿ ಬೆಳ್ತಂಗಡಿ ಮಂಡಲ ಕಾರ್ಯಕಾರಿಣಿ ಹಾಗೂ ವಿಕಸಿತ ಸಂಕಲ್ಪ ಭಾರತ ಸಂಕಲ್ಪ ಸಭೆಯಲ್ಲಿ ಲಾಯಿಲ ಶ್ರೀಮತಿ ಆಶಾಲತಾ ಪ್ರಶಾಂತ್ ವರ ಕೈ ಚಳಕದಲ್ಲಿ ಮೂಡಿ ಬಂದ ಆಪರೇಷನ್ ಸಿಂಧೂರದ ಅದ್ಭುತ ರಂಗೋಲಿ ಚಿತ್ರ ನೋಡುಗರ ಕಣ್ಮನಸೆಳೆಯಿತು.


ಇವರು ಪ್ರಸ್ತುತ ಲಾಯಿಲ ಗ್ರಾಮ ಪಂಚಾಯತ್ ಸದಸ್ಯರು, ಬಿಜೆಪಿ ಮಂಡಲ ಮಹಿಳಾ ಮೋರ್ಚಾ ಸದಸ್ಯರು, ಹಾಗೂ ಬೆಳ್ತಂಗಡಿ ಜೆಸಿಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya
error: Content is protected !!