July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

ಬೆಳ್ತಂಗಡಿ : ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಬೆಳ್ತಂಗಡಿ ಇಲ್ಲಿ ಜೂ.21ರಂದು ಸಂಭ್ರಮ ಶನಿವಾರಕ್ಕೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಗರ ಪುನರ್ವಸತಿ ಕಾರ್ಯಕರ್ತೆಯಾಗಿರುವ ಸ್ಟಾರ್ ವ್ಯುಮೆನ್ ಪ್ರಶಸ್ತಿ ಪಡೆದ ವಿಶೇಷ ಚೇತನ ಸಂಪನ್ಮೂಲ ವ್ಯಕ್ತಿ ಫೌಝಿಯಾ ರವರು ವಿಶೇಷ ಚೇತನರ ಸಂವಾದ ಕಾರ್ಯಕ್ರಮ ನಡೆಸಿದರು.

ಇವರು ವಿಶೇಷ ಚೇತನ ಮಕ್ಕಳಿಗೆ ಸರ್ಕಾರ ಸಿಗುವ ಸೌಲಭ್ಯಗಳ ಬಗ್ಗೆ ಮಕ್ಕಳೊಂದಿಗೆ ಸಂವಹನ ನಡೆಸಿದರು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ವಿಠಲ ಬಿ ಮತ್ತು ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತಿಯೊಂದಿಗೆ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಅವರು ತಾವು ತನ್ನ ವೈಕಲ್ಯತೆಯಿಂದ ನೋವು ಹಾಗೂ ಸಮಾಜವನ್ನು ಎದುರಿಸಿದ ರೀತಿಯನ್ನು ವಿವರವಾಗಿ ದೃಷ್ಟಾಂತದ ಮೂಲಕ ತಿಳಿಸಿದರು. ಲಕ್ಷ್ಮಿಕಾಂತ್ ಬೇಕಲ್ ಎಸ್ ಸ್ವಾಗತಿಸಿ, ಜ್ಯೋತಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ನಾವೂರು: ತೋಟದ ಮನೆಗೆ ಸೋಲಾರ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿ ಅಪಾರ ನಷ್ಟ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya
error: Content is protected !!