30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿಸಲ್ಪಟ್ಟ ರಿಕ್ಷಾ ಚಾಲಕ ಮಾಲಕರ ಸಂಘ ಬೆಳ್ತಂಗಡಿ ಇದರ ಚಾಲಕರ ಆಪತ್ಕಾಲದ ಸಹಾಯಧನ ನೀಡಲು ಅಂಗೀಕರಿಸಿದ ಕ್ಷೇಮನಿಧಿ ಯೋಜನೆಯ ವತಿಯಿಂದ ವೇಣೂರು ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯೆಯಾದ ಶ್ರೀಮತಿ ಗೀತಾ ಇವರು ರಿಕ್ಷಾ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಸ್ತುತ ಮನೆಯಲ್ಲೇ ವಿಶ್ರಾಂತಿಯಲ್ಲಿರುವ ಕಾರಣ ಇವರಿಗೆ ಕ್ಷೇಮನಿಧಿಯ ಆಪತ್ಕಾಲದ 26ನೇ ಸಹಾಯಧನವಾಗಿ ರೂ. 3000 ಮೊತ್ತವನ್ನು ನೀಡಿ ಚಿಕಿತ್ಸೆಗೆ ಸಹಕರಿಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯದ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ವಸಂತ ಮಡಿವಾಳ, ಕಾರ್ಯದರ್ಶಿಗಳಾದ ರಾಜೇಂದ್ರ ಜೈನ್ , ಉಪಾಧ್ಯಕ್ಷ ದೇವದಾಸ್ ಮೂಡುಕೋಡಿ, ಸಂಘದ ಹಿರಿಯ ಸದಸ್ಯ ಯೋಗೀಶ್ ಪೂಜಾರಿ ನಾರ್ಲ ಮೂಡುಕೋಡಿ ಉಪಸ್ಥಿತರಿದ್ದರು.

Related posts

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya
error: Content is protected !!