September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya

ಕೊಕ್ಕಡ ಜೆಸಿ ಸಾಮಾನ್ಯ ಸಭೆ: ವಾರ್ಷಿಕ ಕ್ರಿಯಾಯೋಜನೆ ಮಂಜೂರಾತಿ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಮಾನವ ಬಂಧುತ್ವ ವೇದಿಕೆ ಕರ್ನಾಟಕ ದಾವಣಗೆರೆ ಹರಿಹರದ ಮೈತ್ರಿವನದಲ್ಲಿ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ

Suddi Udaya
error: Content is protected !!