23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ನ್ಯೂ ವೈಬ್ರೆಂಟ್ ಪ.ಪೂ. ಕಾಲೇಜಿನಲ್ಲಿ ಹಿರೋಷಿಮಾ ದಿನದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಜಾರಿಗೆಬೈಲು ಸಮೀಪದಲ್ಲಿ ಚರಂಡಿಗೆ ಕಾರು ಪಲ್ಟಿ, ಚಾಲಕನ ಸ್ಥಿತಿ ಗಂಬೀರ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಆಟೋ ಚಾಲಕ ಆನಂದ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ಸೌತಡ್ಕ ಶ್ರೀ ಮಹಾ ಗಣಪತಿ ಕ್ಷೇತ್ರಕ್ಕೆ ನಟ ರಿಷಬ್ ಶೆಟ್ಟಿ ಭೇಟಿ

Suddi Udaya
error: Content is protected !!