July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮಲವಂತಿಗೆ : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕ್ಕೆ ಮಲವಂತಿಗೆ ದಿಡುಪೆಯಲ್ಲಿ ವಿಶ್ವ ಯೋಗ ದಿನಾಚರಣೆ ನಡೆಸಲಾಯಿತು.


ಯೋಗ ತರಬೇತುದಾರರಾದ ಎನ್.ವೈ.ಕೆ ತಾ. ಪ್ರತಿನಿಧಿಯಾದ ತೀಕ್ಷಿತ್.ಕೆ ಕಲ್ಬೆಟ್ಟು, ತರಬೇತಿ ನೀಡಿ ಮಾತನಾಡಿ ಯೋಗವೂ ಒಂದು ಶಿಕ್ಷಣಕ್ಕೆ ಮುಖ್ಯ ಪಾತ್ರ, ಪ್ರತೀ ನಿತ್ಯ ಯೋಗಭ್ಯಾಸದಿಂದ ಆರೋಗ್ಯ ಸಿದ್ದಿ ಪಡೆಯಬಹುದು, ಉಸಿರಾಟಕ್ಕೆ ಹೆಚ್ಚು ಮಹತ್ವ, ಸಣ್ಣ ಪ್ರಾಯದಿಂದ ಯೋಗ ಅಭ್ಯಾಸ ಮಾಡಿದರೆ ಮುಂದಿನ ಭವಿಷ್ಯಕ್ಕೆ ಉತ್ತಮ. ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಬರಹ ಬೆರಳುಗಳಿಗೆ, ಉಸಿರಾಟ, ಜ್ಞಾನಕ್ಕೆ, ಆಟ ವಿವಿಧ ದೇಹದ ಭಾಗಗಳ ಚಟುವಟಿಕೆಗೆ ಯೋಗದಿಂದ ಪ್ರಾಮುಖ್ಯತೆ ಇರುತ್ತದೆ ಎಂದರು.

ಮುಖ್ಯೋಪಾಧ್ಯಾಯರಾದ ಕುಮಾರ ಸ್ವಾಮಿ ಸ್ವಾಗತಿಸಿ, ಎಸ್,ಡಿ,ಎಮ್.ಸಿ ಅಧ್ಯಕ್ಷ ಶೇಖರ ಗೌಡ ಅತಿಥಿಯಾಗಿ ಮಧುಸೂದನ್ ಹೆಗ್ಡೆ ಮಲ್ಲ , ಸಹಾಯಕ ಶಿಕ್ಷಕರಾದ ರಂಗನಾಥ್ , ಪರಮೇಶ್ವರ ನಾಯ್ಕ್ , ಶಿಕ್ಷಕಿಯರಾದ ಲೀಲಾವತಿ , ಚಂದ್ರಿಕಾ, ಸುಹಾಸಿನಿ ಹಾಗೂ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಕನ್ಯಾಡಿ 1 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ : ಶಿಕ್ಷಕ ನಾಭಿರಾಜ ಜೈನ್ ರಿಗೆ ಸನ್ಮಾನ

Suddi Udaya

ಸುಲ್ಕೇರಿಮೊಗ್ರು ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ವಾರ್ಷಿಕ ಜಾತ್ರೋತ್ಸವ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya
error: Content is protected !!