22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಗೆ ಹರೀಶ್ ರಾವ್ ಮುಂಡ್ರುಪ್ಪಾಡಿಯವರಿಂದ 5 ಡೆಸ್ಕ್ ಕೊಡುಗೆ

ಮುಂಡ್ರುಪ್ಪಾಡಿ ಸ. ಕಿ. ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಶಾಲಾ ಮಾರ್ಗದರ್ಶಕ ಹರೀಶ್ ರಾವ್ ಮುಂಡ್ರುಪ್ಪಾಡಿಯವರು ಶಾಲಾ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾದ 5 ಡೆಸ್ಕ್ ಗಳನ್ನು ಶಾಲೆಗೆ ಕೊಡುಗೆಯಾಗಿ ನೀಡಿದರು.

ಮುಖ್ಯ ಅತಿಥಿಗಳಾಗಿ 1968 ನೇ ಸಾಲಿನಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ ಶ್ರೀಧರ್ ರಾವ್ ರವರು ಡೆಸ್ಕ್ ಗಳನ್ನು ಶಾಲಾ ಮುಖ್ಯ ಶಿಕ್ಷಕರಿಗೆ ಹಸ್ತಾಂತರಿಸಿದರು ಹಾಗೂ ರೂ. 5,000 ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ನೀಡಿದರು.

ಈ ಸಂದರ್ಭದಲ್ಲಿ ಶಾಲಾ ಸ್ಥಾಪಕಧ್ಯಕ್ಷರ ಪುತ್ರರಾದ ನಾಗೇಶ್ ರಾವ್ ಮುಂಡ್ರುಪ್ಪಾಡಿ , ಕ್ಲಸ್ಟರ್ ನ ಸಿಆರ್ ಪಿ ಯವರಾದ ಶ್ರೀಮತಿ ಪ್ರತಿಮಾ , ಹಿರಿಯ ವಿದ್ಯಾರ್ಥಿ ಮಧುಸೂಧನ್, ಎಸ್.ಡಿ.ಮ್,ಸಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಪೋಷಕರು ಹಾಗೂ ಡೆಸ್ಕ್ ಗಳನ್ನು ತಯಾರಿಸಿದ ಉದಯ್ ಆಚಾರ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

Suddi Udaya

ಗೇರುಕಟ್ಟೆ ಉಪಪ್ರಾಂಶುಪಾಲರಾಗಿ ನಿವೃತ್ತಿಗೊಂಡ ಈಶ್ವರಿ ಕೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಮಾದಕವಸ್ತು ಪ್ರಕರಣದಲ್ಲಿ ಆರೋಪಿಗೆ ಐದು ವರ್ಷ ಶಿಕ್ಷೆ ; ಆರೋಪಿಯನ್ನು 16 ವರ್ಷಗಳ ಬಳಿಕ ಬಂಧಿಸಿದ್ದ ಸಿ.ಎಸ್.ಪಿ ಅಧಿಕಾರಿಗಳು

Suddi Udaya
error: Content is protected !!