September 6, 2026
ಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅಲೆಕ್ಕಿ ಶ್ರೀರಾಮ ಶಿಶುಮಂದಿರದಲ್ಲಿ ಪರಿಸರ ದಿನಾಚರಣೆ

ಮೊಗ್ರು: ಅಲೆಕ್ಕಿ ಶ್ರೀರಾಮ ಶಿಶುಮಂದಿರ ಆವರಣದಲ್ಲಿ ಜೂ.21 ರಂದು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಗೌಡ ನೆಕ್ಕರಾಜೆ, ಕಾರ್ಯದರ್ಶಿ ನೇಮಿಚಂದ್ರ, ಪ್ರಗತಿಪರ ಕೃಷಿಕ ಚಂದ್ರಹಾಸ ದೇವಸ್ಯ, ಪದ್ಮುಂಜ ಸಿ ಎ ಬ್ಯಾಂಕ್ ನಿರ್ದೇಶಕರಾದ ಪ್ರಸಾದ್ ಅಂಡಿಲ, ವರುಣ್ ನೆಕ್ಕರಾಜೆ, ಪುರುಷೋತ್ತಮ, ವಿನಯ್, ಗಣೇಶ್ ಮುರ ಹಾಗೂ ಮಾತಾಜಿಯವರು ಹಾಗೂ ಶಿಶು ಮಂದಿರದ ಚಿಣ್ಣರು ಉಪಸ್ಥಿತರಿದ್ದರು.

Related posts

ಎಸ್. ಡಿ. ಎಂ ನ ನವೀಕೃತ ಡೀನ್ ಚೇಂಬರ್ ಗೆ ಚಾಲನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ-ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ: ಸುಮಿತ್ರಾ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya

ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿಯರು: ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!