July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

ಇಂದಬೆಟ್ಟು: ಇಲ್ಲಿಯ ಮೇಲಿನ ಬಸ್ಸ್ಟ್ಯಾಂಡ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನವು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಇಂದು (ಜೂ. 21) ಬೆಳಿಗ್ಗೆ ನಡೆದಿದೆ.

ಬಂಗಾಡಿ ಕಡೆಯಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೊಲೆರೋ ವಾಹನವು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ವಿದ್ಯುತ್ ಕಂಬಕ್ಕೆ ಹಾನಿಯುಂಟಾಗಿದೆ. ವಾಹನದಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ.

Related posts

ಬೆಳಾಲು ಎನ್ ಎಸ್ ಎಸ್ ಶಿಬಿರಾರ್ಥಿ ಮತ್ತು ಪಂಚಾಯತ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya
error: Content is protected !!