July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಉಜಿರೆ : “ಪ್ರತಿನಿತ್ಯವೂ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿ ಹಾಗೂ ಮನಸ್ಸಿನ ನೆಮ್ಮದಿಯನ್ನು ಪಡೆಯಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ಉಪ ಪ್ರಾಂಶುಪಾಲೆ ಡಾ.ಸುಜಾತ ಕೆ.ಜೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಯೋಗದ ಮಹತ್ವದ ಕುರಿತು ತಿಳಿಸಿದರು.

ಎಸ್.ಡಿ.ಎಮ್ ಪ್ರಕೃತಿ ಮತ್ತು ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸ ತರಬೇತಿ ನೀಡಿದರು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಸವಿತಾ ವೇದ ಪ್ರಕಾಶ್ ನಿರೂಪಿಸಿ ಶಿಕ್ಷಕಿ ಶಮೀಮ್ ವಂದಿಸಿದರು.

Related posts

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

Suddi Udaya

ಬದ್ಯಾರು-ಶಿರ್ಲಾಲು ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀದೇವಿ ಮಹಿಳಾ ಕೇಂದ್ರದ 25ನೇ ವರ್ಷದ ಬೆಳ್ಳಿ ಹಬ್ಬ ಸಂಭ್ರಮ:

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಮಿತ್ತಬಾಗಿಲು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಹಿಮಾನ್ಸ್ ಕುಮಿಟೆಯಲ್ಲಿ ದ್ವಿತೀಯ ಹಾಗೂ ಕಟಾದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya
error: Content is protected !!