23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರಿಗೆ‌ ಅಭಿನಂದನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ.ರಿ. ಬೆಂಗಳೂರುನಲ್ಲಿ ಜೂ.21ರಂದು ನಡೆದ ರಾಜ್ಯ ಪರಿಷತ್ ಮಹಾಸಭೆಯಲ್ಲಿ ಸಂಘಟನಾ ಕಾರ್ಯದರ್ಶಿ ಡಾ. ಕೆ. ಜಯಕೀರ್ತಿ ಜೈನ್ ರವರನ್ನು ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್. ಭೈರಪ್ಪ ರವರು ಸ್ಮರಣಿಕೆ ನೀಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ರಂಗೇ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ಚಾರ್ಮಾಡಿ ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗದ ವತಿಯಿಂದ ಹಗ್ಗ ಜಗ್ಗಾಟ ಪಂದ್ಯಾಟ ಹಾಗೂ ನೃತ್ಯ ಸ್ಪರ್ಧೆ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya

ಮುಂಡಾಜೆ: ತಾಲೂಕು ಮಟ್ಟದ ಕೇರಂ ಪಂದ್ಯಾಟ: ವಿಜೇತರಿಗೆ ಬಹುಮಾನ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರೀಯ ಚಾಂಪಿಯನ್ ಶಿಬಿರಕ್ಕೆ ವಾಣಿ ಕಾಲೇಜಿನ ಮೋಹಿತ್ ಆಯ್ಕೆ

Suddi Udaya
error: Content is protected !!