30 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

ಗೇರುಕಟ್ಟೆ: ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶೇಷ ಚೇತನರ ತಾಲೂಕು ಮೇಲ್ವಿಚಾರಕ ಜೋನ್ ಬ್ಯಾಪ್ಟಿಸ್ಟ್ ಇವರು ವಿಶೇಷಚೇತನರಿಗೆ ಸರ್ಕಾರದಿಂದ ನೀಡುವ ವಿವಿಧ ಯೋಜನೆ, ಸೌಲಭ್ಯಗಳ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದರು.

ಈ ಸಂದರ್ಭದಲ್ಲಿ ಚಿರಂಜೀವಿ ಶೆಟ್ಟಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾ.ಪಂ ಕಣಿಯೂರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಈಶ್ವರಿ ಕೆ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ಮಮತಾ ಸ್ವಾಗತಿಸಿ ವಂದಿಸಿದರು.

Related posts

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಬಳಂಜ ಬೊಂಟ್ರೋಟ್ಟು ಗುತ್ತು ಮನೆತನದ ಶಾಂಭವಿ ಅನಾರೋಗ್ಯದಿಂದ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; ಜಿಲ್ಲಾ ಬಂದ್‌ಗೆ ತಾಲೂಕಿನಲ್ಲಿ ಬೆಂಬಲ: ಅಂಗಡಿ-ಮುಂಗಟ್ಟುಗಳು ಬಂದ್; ಸಂಚಾರ ಸ್ಥಗಿತಗೊಳಿಸಿದ ಕೆಎಸ್ಸಾರ್ಟಿಸಿ, ಖಾಸಗಿ ಬಸ್‌ಗಳು

Suddi Udaya
error: Content is protected !!