22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

ಗೇರುಕಟ್ಟೆ: ಇಲ್ಲಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳೊಂದಿಗೆ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶೇಷ ಚೇತನರ ತಾಲೂಕು ಮೇಲ್ವಿಚಾರಕ ಜೋನ್ ಬ್ಯಾಪ್ಟಿಸ್ಟ್ ಇವರು ವಿಶೇಷಚೇತನರಿಗೆ ಸರ್ಕಾರದಿಂದ ನೀಡುವ ವಿವಿಧ ಯೋಜನೆ, ಸೌಲಭ್ಯಗಳ ಕುರಿತು ಸಂಪೂರ್ಣವಾಗಿ ಮಾಹಿತಿಯನ್ನು ನೀಡಿದರು ಮತ್ತು ಮಕ್ಕಳೊಂದಿಗೆ ಸಂವಾದ ನಡೆಸಿ ಮಕ್ಕಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದರು.

ಈ ಸಂದರ್ಭದಲ್ಲಿ ಚಿರಂಜೀವಿ ಶೆಟ್ಟಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾ.ಪಂ ಕಣಿಯೂರು, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಈಶ್ವರಿ ಕೆ ಮತ್ತು ಶಿಕ್ಷಕ ವೃಂದ ಉಪಸ್ಥಿತರಿದ್ದರು.ಶಾಲಾ ಶಿಕ್ಷಕಿ ಮಮತಾ ಸ್ವಾಗತಿಸಿ ವಂದಿಸಿದರು.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಕಿಟ್ ವಿತರಣೆ

Suddi Udaya

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ ” ಷೇರು ಮಾರುಕಟ್ಟೆ ವಿಶ್ಲೇಷಣೆ” ಕುರಿತು ಮಾಹಿತಿ ಕಾರ್ಯಾಗಾರ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ ಕಾಲೇಜಿನಲ್ಲಿ ಶಿಕ್ಷಕ – ರಕ್ಷಕರ ಸಭೆ

Suddi Udaya
error: Content is protected !!