25.5 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನವರದಿ

ತೋಟತ್ತಾಡಿ ನಿವಾಸಿ ರೋಸಮ್ಮ ಜೋಸೆಫ್ ನಿಧನ

ಚಾರ್ಮಾಡಿ; ತೋಟತ್ತಾಡಿ ನಿವಾಸಿ ಕುರುಪ್ಪನಾಟ್ ರೋಸಮ್ಮ ಜೋಸೆಫ್ (90ವ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಮಗ ಬಿಜು.ಕೆ ಜೋಸೆಫ್, ಸೊಸೆ ಶೀನಾ ಜೋಸೆಫ್, ಮಗಳು ಲಿನ್ಸಿ ಅಳಿಯ ಸಾಜನ್, ಮಗಳು ಬಿನ್ಸಿ ಹಾಗು ಅಳಿಯ ರೆಜಿ ಮೊಮ್ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗವನ್ನು ಅಗಲಿದ್ದಾರೆ.

Related posts

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya

ಬಂಟ್ವಾಳ ವಲಯದ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯ ಕಚೇರಿ ಮಚ್ಚಿನದಲ್ಲಿ ಉದ್ಘಾಟನೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಜಿಲ್ಲಾ ಅಥ್ಲೆಟಿಕ್ ಕೂಟ: ಎಸ್.ಡಿ.ಎಂ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!